22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

ಬೆಳ್ತಂಗಡಿ: ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ ಈಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ.

ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಸಿ ಒಕ್ಕಲಿಗರನ್ನು ಉದ್ಯಮ ಕ್ಷೇತ್ರದಲ್ಲಿ ಬೆಳೆಸಲು ಈ ಸಂಸ್ಥೆ ಶ್ರಮವಹಿಸುತ್ತಿದೆ. ಒಕ್ಕಲಿಗರು ನಡೆಸಿದ ಉದ್ಯಮವನ್ನು ಬೇರೆ ಬೇರೆ ಸ್ಥಳಗಳಿಗೆ ವಿಸ್ತರಿಸಲು ಸಂಸ್ಥೆ ಸಹಕರಿಸುತ್ತಿದೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಗೌಡ, ಉಪಾಧ್ಯಕ್ಷ ಆನಂದ ಪಿ. ಹೆಚ್ ನೆರಿಯ, ಕಾರ್ಯದರ್ಶಿ ಸುಂದರ ಗೌಡ ಕೊಕ್ಕಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಕಲಾಯಿ, ಕೋಶಾಧಿಕಾರಿ ಸುಂದರ ಗೌಡ ಬೈಕಂಪಾಡಿ, ಗೌರವ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಬಾಲಕೃಷ್ಣ ಡಿ. ಬಿ, ಲೋಕಯ್ಯ ಗೌಡ, ಕಿರಣ್ ಬುಡ್ಲೆ ಗುತ್ತು, ಗುರುದೇವ, ಸುರೇಶ ಬೈಲು, ರಕ್ಷಿತ್ ಪುತ್ತಿಲ, ಸುನಿಲ್ ಕೇನಡ್ಕ, ಸಾಂತಪ್ಪ ಕಡಬ, ಮಹೇಶ್ ನಡುತೋಟ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya
error: Content is protected !!