25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

ಬೆಳ್ತಂಗಡಿ: ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ ಈಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ.

ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಸಿ ಒಕ್ಕಲಿಗರನ್ನು ಉದ್ಯಮ ಕ್ಷೇತ್ರದಲ್ಲಿ ಬೆಳೆಸಲು ಈ ಸಂಸ್ಥೆ ಶ್ರಮವಹಿಸುತ್ತಿದೆ. ಒಕ್ಕಲಿಗರು ನಡೆಸಿದ ಉದ್ಯಮವನ್ನು ಬೇರೆ ಬೇರೆ ಸ್ಥಳಗಳಿಗೆ ವಿಸ್ತರಿಸಲು ಸಂಸ್ಥೆ ಸಹಕರಿಸುತ್ತಿದೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಗೌಡ, ಉಪಾಧ್ಯಕ್ಷ ಆನಂದ ಪಿ. ಹೆಚ್ ನೆರಿಯ, ಕಾರ್ಯದರ್ಶಿ ಸುಂದರ ಗೌಡ ಕೊಕ್ಕಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಕಲಾಯಿ, ಕೋಶಾಧಿಕಾರಿ ಸುಂದರ ಗೌಡ ಬೈಕಂಪಾಡಿ, ಗೌರವ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಬಾಲಕೃಷ್ಣ ಡಿ. ಬಿ, ಲೋಕಯ್ಯ ಗೌಡ, ಕಿರಣ್ ಬುಡ್ಲೆ ಗುತ್ತು, ಗುರುದೇವ, ಸುರೇಶ ಬೈಲು, ರಕ್ಷಿತ್ ಪುತ್ತಿಲ, ಸುನಿಲ್ ಕೇನಡ್ಕ, ಸಾಂತಪ್ಪ ಕಡಬ, ಮಹೇಶ್ ನಡುತೋಟ ಉಪಸ್ಥಿತರಿದ್ದರು.

Related posts

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!