33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

ಗೇರುಕಟ್ಟೆ : ಕಳಿಯ ಗ್ರಾಮದ ಪೆರಾಜೆ ಬಳ್ಳಿದಡ್ಡ ಕಾಂತಪ್ಪ ಗೌಡ (76 ವರ್ಷ) ವಯೋ ಸಹಜ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.10ರಂದು ನಿಧನರಾದರು. ಮೃತರ ಪತ್ನಿ ಶ್ರೀಮತಿ ಸೀತಮ್ಮ, ಮೂವರು ಪುತ್ರರಲ್ಲಿ ಓರ್ವ ತಿಲಕ್ ಗೌಡ ಬೆಳ್ತಂಗಡಿ ಲಾಯಿಲ ಪ್ರಸನ್ನ ಕಾಲೇಜಿನಲ್ಲಿ ಐ.ಟಿ.ಐ. ಉಪನ್ಯಾಸಕರಾಗಿದ್ದಾರೆ. ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಹಾಗೂ ಬಂಧು-ಬಳಗವನ್ನು ಆಗಲಿದ್ದಾರೆ.

Related posts

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!