30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

ಬೆಳ್ತಂಗಡಿ: ಕರ್ನಾಟಕ ಸರಕಾರದಿಂದ ಮತ್ತೊಮ್ಮೆ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸದಿಗಳ ಪುನರುತ್ಥಾನಕ್ಕೆ ಹಣ ಬಿಡುಗಡೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಬಸದಿಯ ಜೀರ್ಣೋದ್ಧಾರಕ್ಕೆ 50 ಲಕ್ಷ, ಸವಣಾಲು ಕ್ಷೇತ್ರದ ಆದಿನಾಥ ಸ್ವಾಮಿ ಬಸದಿ ಅಭಿವೃದ್ಧಿಗೆ 9 ಲಕ್ಷ, ಪುದುವೆಟ್ಟು ಬಸದಿಗೆ 50 ಲಕ್ಷ ಹಣವನ್ನು ಕರ್ನಾಟಕ ಸರಕಾರ ಬಿಡುಗಡೆಯನ್ನು ಮಾಡಿರುತ್ತದೆ.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya
error: Content is protected !!