September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

ಬೆಳ್ತಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ರಸ್ತೆಯಲ್ಲಿ ಗುಂಡಿಗಳು ಇರುವ ಕಾರಣ ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚಾರಿಸುವ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು ಅಸಮಾಧಾನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೀಗ ಆ ದೊಡ್ಡ ಪ್ರಮಾಣದ ಗುಂಡಿಗಳಿಗೆ ದ್ವಿಚಕ್ರ ವಾಹನ ಸವಾರರೂ ಬಿದ್ದರೆ ಕಷ್ಟ ಅನ್ನುವ ಕಾರಣಕ್ಕೆ ರಸ್ತೆಯ ಮಧ್ಯದಲ್ಲಿರುವ ಗುಂಡಿಗೆ ಎತ್ತರದ ಕಡ್ಡಿಯ ಸಹಾಯದಿಂದ ಗೋಣಿಚೀಲವನ್ನು ಇಟ್ಟಿದ್ದು ಆ ಭಾಗದ ಜನಪ್ರತಿನಿಧಿಗಳಿಗೆ , ಸಂಬಂಧಪಟ್ಟ ಇಲಾಖೆಯವರಿಗೆ ಎಚ್ಚರಿಸುವ ರೀತಿಯಲ್ಲಿದೆ.

Related posts

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya
error: Content is protected !!