23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

ಬೆಳ್ತಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ರಸ್ತೆಯಲ್ಲಿ ಗುಂಡಿಗಳು ಇರುವ ಕಾರಣ ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚಾರಿಸುವ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು ಅಸಮಾಧಾನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೀಗ ಆ ದೊಡ್ಡ ಪ್ರಮಾಣದ ಗುಂಡಿಗಳಿಗೆ ದ್ವಿಚಕ್ರ ವಾಹನ ಸವಾರರೂ ಬಿದ್ದರೆ ಕಷ್ಟ ಅನ್ನುವ ಕಾರಣಕ್ಕೆ ರಸ್ತೆಯ ಮಧ್ಯದಲ್ಲಿರುವ ಗುಂಡಿಗೆ ಎತ್ತರದ ಕಡ್ಡಿಯ ಸಹಾಯದಿಂದ ಗೋಣಿಚೀಲವನ್ನು ಇಟ್ಟಿದ್ದು ಆ ಭಾಗದ ಜನಪ್ರತಿನಿಧಿಗಳಿಗೆ , ಸಂಬಂಧಪಟ್ಟ ಇಲಾಖೆಯವರಿಗೆ ಎಚ್ಚರಿಸುವ ರೀತಿಯಲ್ಲಿದೆ.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya
error: Content is protected !!