22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

ಬೆಳ್ತಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ರಸ್ತೆಯಲ್ಲಿ ಗುಂಡಿಗಳು ಇರುವ ಕಾರಣ ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚಾರಿಸುವ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು ಅಸಮಾಧಾನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೀಗ ಆ ದೊಡ್ಡ ಪ್ರಮಾಣದ ಗುಂಡಿಗಳಿಗೆ ದ್ವಿಚಕ್ರ ವಾಹನ ಸವಾರರೂ ಬಿದ್ದರೆ ಕಷ್ಟ ಅನ್ನುವ ಕಾರಣಕ್ಕೆ ರಸ್ತೆಯ ಮಧ್ಯದಲ್ಲಿರುವ ಗುಂಡಿಗೆ ಎತ್ತರದ ಕಡ್ಡಿಯ ಸಹಾಯದಿಂದ ಗೋಣಿಚೀಲವನ್ನು ಇಟ್ಟಿದ್ದು ಆ ಭಾಗದ ಜನಪ್ರತಿನಿಧಿಗಳಿಗೆ , ಸಂಬಂಧಪಟ್ಟ ಇಲಾಖೆಯವರಿಗೆ ಎಚ್ಚರಿಸುವ ರೀತಿಯಲ್ಲಿದೆ.

Related posts

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya
error: Content is protected !!