23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ( ಸ್ವಾಯತ್ತ) , ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಕಕ್ಕರಬೆಟ್ಟು , ಕಿರಿಯಾಡಿಯಲ್ಲಿ ಗದ್ದೆ ನಾಟಿ ನಡೆಸಿದರು.


ಮಾಲೀಕರಾದ ಡೀಕಯ್ಯ ಪೂಜಾರಿಯವರ ಮಾರ್ಗದರ್ಶನದಲ್ಲಿ 35 ಸ್ವಯಂಸೇವಕರ ತಂಡವು ಒಂದು ಎಕರೆ ಜಾಗದಲ್ಲಿ ಗದ್ದೆನಾಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.
ಮನೆಯ ಹಿರಿಯರು ಹಲವಾರು ಕೃಷಿಯ ತಂತ್ರಗಳು , ಮತ್ತು ಆಧುನಿಕ ಯುಗದಲ್ಲಿ ಯುವ ಜನತೆಗೆ ಅಗತ್ಯವಾಗಿ ಬೇಕಾಗಿರುವ ಕೃಷಿಯ ಜ್ಞಾನದ ಕುರಿತು ವಿಚಾರವನ್ನು ಹಂಚಿಕೊಂಡರು.

ಯೋಜನಾಧಿಕಾರಿಗಳಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್. ಮತ್ತು ಪ್ರೊ. ದೀಪಾ ಆರ್. ಪಿ. , ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿಯ ಸದಸ್ಯರಾದ ಶ್ರೀಮತಿ ಶ್ರುತಿ ,ರಸಾಯನ ಶಾಸ್ತ್ರ ವಿಭಾಗದ ಸಹಾಯಕರಾದ ಪರಮೇಶ್ವರ್ ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.

Related posts

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!