September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ( ಸ್ವಾಯತ್ತ) , ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಕಕ್ಕರಬೆಟ್ಟು , ಕಿರಿಯಾಡಿಯಲ್ಲಿ ಗದ್ದೆ ನಾಟಿ ನಡೆಸಿದರು.


ಮಾಲೀಕರಾದ ಡೀಕಯ್ಯ ಪೂಜಾರಿಯವರ ಮಾರ್ಗದರ್ಶನದಲ್ಲಿ 35 ಸ್ವಯಂಸೇವಕರ ತಂಡವು ಒಂದು ಎಕರೆ ಜಾಗದಲ್ಲಿ ಗದ್ದೆನಾಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.
ಮನೆಯ ಹಿರಿಯರು ಹಲವಾರು ಕೃಷಿಯ ತಂತ್ರಗಳು , ಮತ್ತು ಆಧುನಿಕ ಯುಗದಲ್ಲಿ ಯುವ ಜನತೆಗೆ ಅಗತ್ಯವಾಗಿ ಬೇಕಾಗಿರುವ ಕೃಷಿಯ ಜ್ಞಾನದ ಕುರಿತು ವಿಚಾರವನ್ನು ಹಂಚಿಕೊಂಡರು.

ಯೋಜನಾಧಿಕಾರಿಗಳಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್. ಮತ್ತು ಪ್ರೊ. ದೀಪಾ ಆರ್. ಪಿ. , ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿಯ ಸದಸ್ಯರಾದ ಶ್ರೀಮತಿ ಶ್ರುತಿ ,ರಸಾಯನ ಶಾಸ್ತ್ರ ವಿಭಾಗದ ಸಹಾಯಕರಾದ ಪರಮೇಶ್ವರ್ ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.

Related posts

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya
error: Content is protected !!