25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

ಅರಸಿನಮಕ್ಕಿ: ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ವಿದ್ಯುತ್ ಕಂಬವನ್ನು ಮೆಸ್ಕಾಂ ಇಲಾಖೆಯಿಂದ ಜು.10 ರಂದು ತೆರವುಗೊಳಿಸಲಾಯಿತು.

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇದ್ದ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಕಳೆದ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಮನವಿ ಮಾಡಿದ್ದು ಹಾಗೂ ಇತ್ತೀಚೆಗೆ ನಿಧನರಾದ ಬರ್ಗುಳ ಪ್ರತೀಕ್ಷಾ ರವರು ಇಂತಹದೆ ಅಪಾಯಕಾರಿ ವಿದ್ಯುತ್ ಕಂಬಗಳಿಂದ ಮೃತಪಟ್ಟಿದ್ದು ಹಾಗಾಗಿ ಸಾರ್ವಜನಿಕರು ಅಪಾಯಕಾರಿ 15 ವಿದ್ಯುತ್ ಕಂಬಗಳನ್ನು ಗುರುತಿಸಿ ತೆರವು ಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಿದ್ದರು.

ಈ ಬಗ್ಗೆ ತಕ್ಷಣ ಮೆಸ್ಕಾಂ ಇಲಾಖೆಯವರು ಸ್ಪಂದಿಸಿ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದರು.

Related posts

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya
error: Content is protected !!