ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

ಅರಸಿನಮಕ್ಕಿ: ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ವಿದ್ಯುತ್ ಕಂಬವನ್ನು ಮೆಸ್ಕಾಂ ಇಲಾಖೆಯಿಂದ ಜು.10 ರಂದು ತೆರವುಗೊಳಿಸಲಾಯಿತು.

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇದ್ದ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಕಳೆದ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಮನವಿ ಮಾಡಿದ್ದು ಹಾಗೂ ಇತ್ತೀಚೆಗೆ ನಿಧನರಾದ ಬರ್ಗುಳ ಪ್ರತೀಕ್ಷಾ ರವರು ಇಂತಹದೆ ಅಪಾಯಕಾರಿ ವಿದ್ಯುತ್ ಕಂಬಗಳಿಂದ ಮೃತಪಟ್ಟಿದ್ದು ಹಾಗಾಗಿ ಸಾರ್ವಜನಿಕರು ಅಪಾಯಕಾರಿ 15 ವಿದ್ಯುತ್ ಕಂಬಗಳನ್ನು ಗುರುತಿಸಿ ತೆರವು ಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಿದ್ದರು.

ಈ ಬಗ್ಗೆ ತಕ್ಷಣ ಮೆಸ್ಕಾಂ ಇಲಾಖೆಯವರು ಸ್ಪಂದಿಸಿ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದರು.

Related posts

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya
error: Content is protected !!