38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ : ತಾಲೂಕಿನ ವಿವಿಧ ಗ್ರಾಮಗಳಿಂದ ದಿನನಿತ್ಯ ಕಂದಾಯ ಇಲಾಖೆಗೆ ಒಂದಲ್ಲ ಒಂದು ಕೆಲಸಗಳಿಗೆ ಬರುವ ಸಾರ್ವಜನಿಕರಿಗೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಸಮಸ್ಯೆಯಾಗುತ್ತಿದೆ.

ತಾಲೂಕು ಆಡಳಿತ ಕಚೇರಿಗೆ ಖಾಲಿಯಿರುವ ಹುದ್ದೆಗಳನ್ನು ತುಂಬಿದರೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಇಂದು(ಜು.11) ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ರವರಿಗೆ ಮನವಿ ಸಲ್ಲಿಸಿದರು. ಮನವಿಗೆ ಕಂದಾಯ ಸಚಿವರು ಪೂರಕವಾಗಿ ಸ್ಪಂದಿಸಿದರು

ಬೆಳ್ತಂಗಡಿ ತಾಲೂಕು ಕಚೇರಿಗೆ 97 ಹುದ್ದೆ ಗಳು ಮಂಜೂರಾತಿ ಅಗಿದ್ದು 55 ಹುದ್ದೆಗಳು ಭರ್ತಿಯಾಗಿದೆ. 42 ಹುದ್ದೆಗಳು ಖಾಲಿ ಇದೆ.

ಎಂಟು ಜನ ನಿಯೋಜನೆ ಮೇರೆಗೆ ಬೇರೆ ತಾಲೂಕು, ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya
error: Content is protected !!