24.7 C
ಪುತ್ತೂರು, ಬೆಳ್ತಂಗಡಿ
May 18, 2025
ಕರಾವಳಿಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

ಬೆಳ್ತಂಗಡಿ :ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಮಂಗಳೂರು.
ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಇಂದು ನಮ್ಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೀವ ವಿಮಾ ನಿಗಮ ಬೆಳ್ತಂಗಡಿ ಇದರ ಅಭಿವೃದ್ಧಿ ಅಧಿಕಾರಿ ಉದಯ ಶಂಕರ ಜಿ ಕಾರ್ಯಕ್ರಮ ಉದ್ಘಾಟಿಸಿದರು. ಯಕ್ಷದ್ರುವ – ಯಕ್ಷ ಶಿಕ್ಷಣ ತಂಡದ ಗುರುಗಳಾದ ಈಶ್ವರ ಪ್ರಸಾದ್ ನಿಡ್ಲೆರವರು ವಿದ್ಯಾರ್ಥಿಗಳಿಗೆ ಹೆಜ್ಜೆ ಅಭ್ಯಾಸ ಮಾಡಿಸಿದರು. ಈ ಸಂದರ್ಭ ಶಾಲಾ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು, ಸದಸ್ಯರು, ಶಾಲಾ ಆಡಳಿತ ಸಮಿತಿ ಸಂಚಾಲಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಉಪಸ್ಥಿರಿದ್ದರು.

Related posts

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!