25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕರಾವಳಿಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

ಬೆಳ್ತಂಗಡಿ :ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಮಂಗಳೂರು.
ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಇಂದು ನಮ್ಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೀವ ವಿಮಾ ನಿಗಮ ಬೆಳ್ತಂಗಡಿ ಇದರ ಅಭಿವೃದ್ಧಿ ಅಧಿಕಾರಿ ಉದಯ ಶಂಕರ ಜಿ ಕಾರ್ಯಕ್ರಮ ಉದ್ಘಾಟಿಸಿದರು. ಯಕ್ಷದ್ರುವ – ಯಕ್ಷ ಶಿಕ್ಷಣ ತಂಡದ ಗುರುಗಳಾದ ಈಶ್ವರ ಪ್ರಸಾದ್ ನಿಡ್ಲೆರವರು ವಿದ್ಯಾರ್ಥಿಗಳಿಗೆ ಹೆಜ್ಜೆ ಅಭ್ಯಾಸ ಮಾಡಿಸಿದರು. ಈ ಸಂದರ್ಭ ಶಾಲಾ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು, ಸದಸ್ಯರು, ಶಾಲಾ ಆಡಳಿತ ಸಮಿತಿ ಸಂಚಾಲಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಉಪಸ್ಥಿರಿದ್ದರು.

Related posts

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!