July 23, 2026
ಶಾಲಾ ಕಾಲೇಜು

ವಾಣಿ ಕಾಲೇಜ್ ಎನ್ ಎಸ್ ಎಸ್ ವಿದ್ಯಾರ್ಥಿ ಗಳಿಗೆ ತರಬೇತಿ

ಬೆಳ್ತಂಗಡಿ :ವಾಣಿ ಕಾಲೇಜುಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಜುಲೈ 12 ರಂದು ವಾಣಿ ಕಾಲೇಜಿನಲ್ಲಿ ನಡೆಯಿತು.
ದೂರ ದೃಷ್ಟಿಕೋನದಿಂದ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ನಾಯಕನ ಗುರಿಯಾಗಿರುತ್ತದೆ ಎಂದು ಜೆಸಿಐ ಭಾರತದ ಪ್ರಾವಿಷನಲ್ ನ್ಯಾಷನಲ್ ಟ್ರೈನರ್ ದೀಪಕ್ ರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಗೆ ನಾಯಕತ್ವದ ಕುರಿತು ತರಬೇತಿಯನ್ನು ನೀಡುವುದರೊಂದಿಗೆ ನಾಯಕತ್ವದ ವಿವಿಧ ಆಯಾಮಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್, ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ದೀಕ್ಷಾ, ಘಟಕ ನಾಯಕ ಅಶ್ವಥ್ ಹಾಗೂ ನಾಯಕಿ ಅನುಕ್ಷಾ ಉಪಸಿತರಿದ್ದರು.
ಕುಮಾರಿ ಶಿವಾನಿ ತರಬೇತಿದಾರರನ್ನು ಪರಿಚಯಿಸಿದರು. ಕುಮಾರಿ ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!