September 6, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು. ಸುಕನ್ಯಾ ಕಾಮತ್ (ಎಸ್.ಡಿ.ಎಂ ಮಹಿಳಾ ಐಟಿಐ ಉಜಿರೆಯ ಪ್ರಾಂಶುಪಾಲ ಶ್ರೀ ವಿ. ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಇವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಸಿ ಎ. ಕೆ.ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ ಅಲ್ಲೇ ಉದ್ಯೋಗದಲ್ಲಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಕು. ಸಿ ಎ. ಸುಕನ್ಯಾರವರು ಭರತನಾಟ್ಯ ವಿದ್ವತ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಸೀನಿಯರ್ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಅನೇಕ ಪತ್ರಿಕೆಗಳಲ್ಲಿ ಕತೆ, ಕವನ ಬರೆಯುವ ಹವ್ಯಾಸ ಇರುವ ಇವರು ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾಳೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ, ಬೆಳ್ತಂಗಡಿ ಹಾಗೂ ಎಸ್.ಡಿ ಎಂ. ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುತ್ತಾರೆ.

Related posts

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya
error: Content is protected !!