26.9 C
ಪುತ್ತೂರು, ಬೆಳ್ತಂಗಡಿ
June 7, 2025
ಶಾಲಾ ಕಾಲೇಜು

ವಾಣಿ ಕಾಲೇಜ್ ಎನ್ ಎಸ್ ಎಸ್ ವಿದ್ಯಾರ್ಥಿ ಗಳಿಗೆ ತರಬೇತಿ

ಬೆಳ್ತಂಗಡಿ :ವಾಣಿ ಕಾಲೇಜುಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಜುಲೈ 12 ರಂದು ವಾಣಿ ಕಾಲೇಜಿನಲ್ಲಿ ನಡೆಯಿತು.
ದೂರ ದೃಷ್ಟಿಕೋನದಿಂದ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ನಾಯಕನ ಗುರಿಯಾಗಿರುತ್ತದೆ ಎಂದು ಜೆಸಿಐ ಭಾರತದ ಪ್ರಾವಿಷನಲ್ ನ್ಯಾಷನಲ್ ಟ್ರೈನರ್ ದೀಪಕ್ ರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಗೆ ನಾಯಕತ್ವದ ಕುರಿತು ತರಬೇತಿಯನ್ನು ನೀಡುವುದರೊಂದಿಗೆ ನಾಯಕತ್ವದ ವಿವಿಧ ಆಯಾಮಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್, ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ದೀಕ್ಷಾ, ಘಟಕ ನಾಯಕ ಅಶ್ವಥ್ ಹಾಗೂ ನಾಯಕಿ ಅನುಕ್ಷಾ ಉಪಸಿತರಿದ್ದರು.
ಕುಮಾರಿ ಶಿವಾನಿ ತರಬೇತಿದಾರರನ್ನು ಪರಿಚಯಿಸಿದರು. ಕುಮಾರಿ ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಸ್ವಾಮಿ ವಿವೇಕಾನಂದರ ಕುರಿತು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya
error: Content is protected !!