July 23, 2026
ಶಾಲಾ ಕಾಲೇಜು

ವಾಣಿ ಕಾಲೇಜ್ ಎನ್ ಎಸ್ ಎಸ್ ವಿದ್ಯಾರ್ಥಿ ಗಳಿಗೆ ತರಬೇತಿ

ಬೆಳ್ತಂಗಡಿ :ವಾಣಿ ಕಾಲೇಜುಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಜುಲೈ 12 ರಂದು ವಾಣಿ ಕಾಲೇಜಿನಲ್ಲಿ ನಡೆಯಿತು.
ದೂರ ದೃಷ್ಟಿಕೋನದಿಂದ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ನಾಯಕನ ಗುರಿಯಾಗಿರುತ್ತದೆ ಎಂದು ಜೆಸಿಐ ಭಾರತದ ಪ್ರಾವಿಷನಲ್ ನ್ಯಾಷನಲ್ ಟ್ರೈನರ್ ದೀಪಕ್ ರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಗೆ ನಾಯಕತ್ವದ ಕುರಿತು ತರಬೇತಿಯನ್ನು ನೀಡುವುದರೊಂದಿಗೆ ನಾಯಕತ್ವದ ವಿವಿಧ ಆಯಾಮಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್, ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ದೀಕ್ಷಾ, ಘಟಕ ನಾಯಕ ಅಶ್ವಥ್ ಹಾಗೂ ನಾಯಕಿ ಅನುಕ್ಷಾ ಉಪಸಿತರಿದ್ದರು.
ಕುಮಾರಿ ಶಿವಾನಿ ತರಬೇತಿದಾರರನ್ನು ಪರಿಚಯಿಸಿದರು. ಕುಮಾರಿ ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

Suddi Udaya

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!