ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಬೆಳ್ತಂಗಡಿ :ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ರಾಹುಲ್ ಶೆಣೈ ಉತ್ತೀರ್ಣಗೊಂಡಿದ್ದಾರೆ.
ಕುವೆಟ್ಟು ಗ್ರಾಮದ ಕಿನ್ನಿಗೋಳಿ ನಿವಾಸಿ ನರೇಂದ್ರ ಶೆಣೈಮತ್ತು ಶ್ರೀಮತಿ ವಿದ್ಯಾ ಶೆಣೈ ದಂಪತಿ ಪುತ್ರ ರಾಹುಲ್ ಶೆಣೈಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು , ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ಉಜಿರೆ ಎಸ್ ಡಿ ಎಮ್ ವಿದ್ಯಾಸಂಸ್ಥೆಯಲ್ಲಿ ಪಡೆದಿರುತ್ತಾರೆ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ ಅಶೋಕ್ & ವನರಾಜ್ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಸಿಎ ಉತ್ತೀರ್ಣರಾಗಿರುತ್ತಾರೆ.

Leave a Comment

error: Content is protected !!