24.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

ಬೆಳ್ತಂಗಡಿ :ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ರಾಹುಲ್ ಶೆಣೈ ಉತ್ತೀರ್ಣಗೊಂಡಿದ್ದಾರೆ.
ಕುವೆಟ್ಟು ಗ್ರಾಮದ ಕಿನ್ನಿಗೋಳಿ ನಿವಾಸಿ ನರೇಂದ್ರ ಶೆಣೈಮತ್ತು ಶ್ರೀಮತಿ ವಿದ್ಯಾ ಶೆಣೈ ದಂಪತಿ ಪುತ್ರ ರಾಹುಲ್ ಶೆಣೈಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು , ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ಉಜಿರೆ ಎಸ್ ಡಿ ಎಮ್ ವಿದ್ಯಾಸಂಸ್ಥೆಯಲ್ಲಿ ಪಡೆದಿರುತ್ತಾರೆ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ ಅಶೋಕ್ & ವನರಾಜ್ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಸಿಎ ಉತ್ತೀರ್ಣರಾಗಿರುತ್ತಾರೆ.

Related posts

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya
error: Content is protected !!