25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

ಬೆಳ್ತಂಗಡಿ :ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ರಾಹುಲ್ ಶೆಣೈ ಉತ್ತೀರ್ಣಗೊಂಡಿದ್ದಾರೆ.
ಕುವೆಟ್ಟು ಗ್ರಾಮದ ಕಿನ್ನಿಗೋಳಿ ನಿವಾಸಿ ನರೇಂದ್ರ ಶೆಣೈಮತ್ತು ಶ್ರೀಮತಿ ವಿದ್ಯಾ ಶೆಣೈ ದಂಪತಿ ಪುತ್ರ ರಾಹುಲ್ ಶೆಣೈಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು , ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ಉಜಿರೆ ಎಸ್ ಡಿ ಎಮ್ ವಿದ್ಯಾಸಂಸ್ಥೆಯಲ್ಲಿ ಪಡೆದಿರುತ್ತಾರೆ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ ಅಶೋಕ್ & ವನರಾಜ್ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಸಿಎ ಉತ್ತೀರ್ಣರಾಗಿರುತ್ತಾರೆ.

Related posts

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!