22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

ಬೆಳ್ತಂಗಡಿ :ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ರಾಹುಲ್ ಶೆಣೈ ಉತ್ತೀರ್ಣಗೊಂಡಿದ್ದಾರೆ.
ಕುವೆಟ್ಟು ಗ್ರಾಮದ ಕಿನ್ನಿಗೋಳಿ ನಿವಾಸಿ ನರೇಂದ್ರ ಶೆಣೈಮತ್ತು ಶ್ರೀಮತಿ ವಿದ್ಯಾ ಶೆಣೈ ದಂಪತಿ ಪುತ್ರ ರಾಹುಲ್ ಶೆಣೈಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು , ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ಉಜಿರೆ ಎಸ್ ಡಿ ಎಮ್ ವಿದ್ಯಾಸಂಸ್ಥೆಯಲ್ಲಿ ಪಡೆದಿರುತ್ತಾರೆ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ ಅಶೋಕ್ & ವನರಾಜ್ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಸಿಎ ಉತ್ತೀರ್ಣರಾಗಿರುತ್ತಾರೆ.

Related posts

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
error: Content is protected !!