23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು. ಸುಕನ್ಯಾ ಕಾಮತ್ (ಎಸ್.ಡಿ.ಎಂ ಮಹಿಳಾ ಐಟಿಐ ಉಜಿರೆಯ ಪ್ರಾಂಶುಪಾಲ ಶ್ರೀ ವಿ. ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಇವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಸಿ ಎ. ಕೆ.ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ ಅಲ್ಲೇ ಉದ್ಯೋಗದಲ್ಲಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಕು. ಸಿ ಎ. ಸುಕನ್ಯಾರವರು ಭರತನಾಟ್ಯ ವಿದ್ವತ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಸೀನಿಯರ್ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಅನೇಕ ಪತ್ರಿಕೆಗಳಲ್ಲಿ ಕತೆ, ಕವನ ಬರೆಯುವ ಹವ್ಯಾಸ ಇರುವ ಇವರು ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾಳೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ, ಬೆಳ್ತಂಗಡಿ ಹಾಗೂ ಎಸ್.ಡಿ ಎಂ. ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುತ್ತಾರೆ.

Related posts

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
error: Content is protected !!