37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ಬಿಡುಗಡೆಗೊಳ್ಳಲಿದೆ.

ಆಮಂತ್ರಣ ಸಂಸ್ಥೆಯಿಂದ ಮೊದಲ ಭಾರಿಗೆ ಸಂಪಾದಕ ಮಂಡಳಿ ರಚಿಸಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಜು 21 ರಂದು ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ.
ಪ್ರಧಾನ ಸಂಪಾದಕರಾಗಿ ರಶ್ಮೀ ಸನಿಲ್ ಮಂಗಳೂರು, ಸಂಪಾದಕರಾಗಿ ಹೆಚ್ಕೆ ನಯನಾಡು, ಸಹ ಸಂಪಾದಕರಾಗಿ ಉಮಾ ಸುನಿಲ್ ಹಾಸನ, ಸ್ವಾತೀ ಸೂರಜ್ ಶಿಶಿಲ, ನವ್ಯಪ್ರಸಾದ್ ನೆಲ್ಯಾಡಿ ಸಹಕರಿಸಿದ್ದಾರೆ ಎಂದು ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya
error: Content is protected !!