22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ಬಿಡುಗಡೆಗೊಳ್ಳಲಿದೆ.

ಆಮಂತ್ರಣ ಸಂಸ್ಥೆಯಿಂದ ಮೊದಲ ಭಾರಿಗೆ ಸಂಪಾದಕ ಮಂಡಳಿ ರಚಿಸಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಜು 21 ರಂದು ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ.
ಪ್ರಧಾನ ಸಂಪಾದಕರಾಗಿ ರಶ್ಮೀ ಸನಿಲ್ ಮಂಗಳೂರು, ಸಂಪಾದಕರಾಗಿ ಹೆಚ್ಕೆ ನಯನಾಡು, ಸಹ ಸಂಪಾದಕರಾಗಿ ಉಮಾ ಸುನಿಲ್ ಹಾಸನ, ಸ್ವಾತೀ ಸೂರಜ್ ಶಿಶಿಲ, ನವ್ಯಪ್ರಸಾದ್ ನೆಲ್ಯಾಡಿ ಸಹಕರಿಸಿದ್ದಾರೆ ಎಂದು ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

Related posts

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya
error: Content is protected !!