23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ಬಿಡುಗಡೆಗೊಳ್ಳಲಿದೆ.

ಆಮಂತ್ರಣ ಸಂಸ್ಥೆಯಿಂದ ಮೊದಲ ಭಾರಿಗೆ ಸಂಪಾದಕ ಮಂಡಳಿ ರಚಿಸಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಜು 21 ರಂದು ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ.
ಪ್ರಧಾನ ಸಂಪಾದಕರಾಗಿ ರಶ್ಮೀ ಸನಿಲ್ ಮಂಗಳೂರು, ಸಂಪಾದಕರಾಗಿ ಹೆಚ್ಕೆ ನಯನಾಡು, ಸಹ ಸಂಪಾದಕರಾಗಿ ಉಮಾ ಸುನಿಲ್ ಹಾಸನ, ಸ್ವಾತೀ ಸೂರಜ್ ಶಿಶಿಲ, ನವ್ಯಪ್ರಸಾದ್ ನೆಲ್ಯಾಡಿ ಸಹಕರಿಸಿದ್ದಾರೆ ಎಂದು ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

Related posts

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya
error: Content is protected !!