September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ಬಿಡುಗಡೆಗೊಳ್ಳಲಿದೆ.

ಆಮಂತ್ರಣ ಸಂಸ್ಥೆಯಿಂದ ಮೊದಲ ಭಾರಿಗೆ ಸಂಪಾದಕ ಮಂಡಳಿ ರಚಿಸಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಜು 21 ರಂದು ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ.
ಪ್ರಧಾನ ಸಂಪಾದಕರಾಗಿ ರಶ್ಮೀ ಸನಿಲ್ ಮಂಗಳೂರು, ಸಂಪಾದಕರಾಗಿ ಹೆಚ್ಕೆ ನಯನಾಡು, ಸಹ ಸಂಪಾದಕರಾಗಿ ಉಮಾ ಸುನಿಲ್ ಹಾಸನ, ಸ್ವಾತೀ ಸೂರಜ್ ಶಿಶಿಲ, ನವ್ಯಪ್ರಸಾದ್ ನೆಲ್ಯಾಡಿ ಸಹಕರಿಸಿದ್ದಾರೆ ಎಂದು ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

Related posts

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಣೆ

Suddi Udaya
error: Content is protected !!