25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ಬಿಡುಗಡೆಗೊಳ್ಳಲಿದೆ.

ಆಮಂತ್ರಣ ಸಂಸ್ಥೆಯಿಂದ ಮೊದಲ ಭಾರಿಗೆ ಸಂಪಾದಕ ಮಂಡಳಿ ರಚಿಸಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಜು 21 ರಂದು ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ.
ಪ್ರಧಾನ ಸಂಪಾದಕರಾಗಿ ರಶ್ಮೀ ಸನಿಲ್ ಮಂಗಳೂರು, ಸಂಪಾದಕರಾಗಿ ಹೆಚ್ಕೆ ನಯನಾಡು, ಸಹ ಸಂಪಾದಕರಾಗಿ ಉಮಾ ಸುನಿಲ್ ಹಾಸನ, ಸ್ವಾತೀ ಸೂರಜ್ ಶಿಶಿಲ, ನವ್ಯಪ್ರಸಾದ್ ನೆಲ್ಯಾಡಿ ಸಹಕರಿಸಿದ್ದಾರೆ ಎಂದು ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!