April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

ಕಲ್ಮಂಜ : ಇಲ್ಲಿಯ ಸತ್ಯನಪಲ್ಕೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಜು.11 ರಂದು ಸತ್ಯನಪಲಿಕೆ ಸಂಘದ ವಠಾರದಲ್ಲಿ ಮೋಹನ್ ರಾವ್ ಕಲ್ಮಂಜ ಅವರ ಮುತುವರ್ಜಿಯಲ್ಲಿ ನಡೆಯಿತು.


ಉದ್ಘಾಟನಾ ಸಮಾರಂಭವನ್ನು ಮಂಗಳೂರು ದಕ್ಷಿಣ ಕನ್ನಡ ಸಹಕಾರಿ‌ ಹಾಲು‌ ಒಕ್ಕೂಟ(ನಿ.) ಅಧ್ಯಕ್ಷೆ ಕೆ.ಪಿ.‌ ಸುಚರಿತ ಶೆಟ್ಟಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ.ಸ.ಹಾಲು ಒಕ್ಕೂಟ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ, ಮಂಗಳೂರು ದ.ಕ.ಸ.ಹಾಲು ಒಕ್ಕೂಟ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಕೆ.‌ , ಶ್ರೀಮತಿ ಸವಿತಾ ಎನ್.ಶೆಟ್ಟಿ, ಮಂಗಳೂರು ದ.ಕ.ಸ.ಹಾಲು ಒಕ್ಕೂಟ ವ್ಯವಸ್ಥಾಪಕರಾದ ವಿವೇಕ್ ಡಿ. , ಡಾ.ರವಿರಾಜ ಉಡುಪ , ಸತೀಶ್ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಕಾಶ್ ಭಟ್ ಮಾಣಿಂಜೆ ಸ್ವಾಗತಿಸಿ, ಧನ್ಯವಾದವಿತ್ತರು. ಶ್ರೀಮತಿ ವಸಂತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
error: Content is protected !!