22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

ಕಲ್ಮಂಜ : ಇಲ್ಲಿಯ ಸತ್ಯನಪಲ್ಕೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಜು.11 ರಂದು ಸತ್ಯನಪಲಿಕೆ ಸಂಘದ ವಠಾರದಲ್ಲಿ ಮೋಹನ್ ರಾವ್ ಕಲ್ಮಂಜ ಅವರ ಮುತುವರ್ಜಿಯಲ್ಲಿ ನಡೆಯಿತು.


ಉದ್ಘಾಟನಾ ಸಮಾರಂಭವನ್ನು ಮಂಗಳೂರು ದಕ್ಷಿಣ ಕನ್ನಡ ಸಹಕಾರಿ‌ ಹಾಲು‌ ಒಕ್ಕೂಟ(ನಿ.) ಅಧ್ಯಕ್ಷೆ ಕೆ.ಪಿ.‌ ಸುಚರಿತ ಶೆಟ್ಟಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ.ಸ.ಹಾಲು ಒಕ್ಕೂಟ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ, ಮಂಗಳೂರು ದ.ಕ.ಸ.ಹಾಲು ಒಕ್ಕೂಟ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಕೆ.‌ , ಶ್ರೀಮತಿ ಸವಿತಾ ಎನ್.ಶೆಟ್ಟಿ, ಮಂಗಳೂರು ದ.ಕ.ಸ.ಹಾಲು ಒಕ್ಕೂಟ ವ್ಯವಸ್ಥಾಪಕರಾದ ವಿವೇಕ್ ಡಿ. , ಡಾ.ರವಿರಾಜ ಉಡುಪ , ಸತೀಶ್ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಕಾಶ್ ಭಟ್ ಮಾಣಿಂಜೆ ಸ್ವಾಗತಿಸಿ, ಧನ್ಯವಾದವಿತ್ತರು. ಶ್ರೀಮತಿ ವಸಂತಿ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya
error: Content is protected !!