25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

ಬೆಳ್ತಂಗಡಿ: ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ಮೇಗೇಶ್ ಯು. ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ.

ಇವರು ಕುವೆಟ್ಟು ಗ್ರಾಮದ ಹಿಬರೋಡಿ ನಿವಾಸಿ ಉದ್ಯಮಿ ಉದಯ ಕಿಶೋರ್ ಶೆಟ್ಟಿ ಮತ್ತು ಶ್ರೀಮತಿ ರಜನಿ ಉದಯ ಕಿಶೋರ್ ದಂಪತಿ ಪುತ್ರ.

ಮೇಗೇಶ್ ಶೆಟ್ಟಿ ಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ , ಪ್ರೌಢ. ಪಿಯು ಸಿ. ಬೆಳ್ತಂಗಡಿ ವಾಣಿ ಕಾಲೇಜು ವಿದ್ಯಾಭ್ಯಾಸ ಪಡೆದಿರುತ್ತಾರೆ. ಪದವಿ ಶಿಕ್ಷಣ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು ಪೂರ್ಣಗೊಳಿಸಿರುತ್ತಾರೆ. ಮಂಗಳೂರು ಹೆಗ್ಡೆ &ಕೋ ಇವರ ಮಾರ್ಗದರ್ಶನದಲ್ಲಿ ಸಿ. ಎ. ಉತ್ತೀರ್ಣಗೊಂಡಿರುತ್ತಾರೆ

Related posts

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya
error: Content is protected !!