September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

ಬೆಳ್ತಂಗಡಿ: ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ಮೇಗೇಶ್ ಯು. ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ.

ಇವರು ಕುವೆಟ್ಟು ಗ್ರಾಮದ ಹಿಬರೋಡಿ ನಿವಾಸಿ ಉದ್ಯಮಿ ಉದಯ ಕಿಶೋರ್ ಶೆಟ್ಟಿ ಮತ್ತು ಶ್ರೀಮತಿ ರಜನಿ ಉದಯ ಕಿಶೋರ್ ದಂಪತಿ ಪುತ್ರ.

ಮೇಗೇಶ್ ಶೆಟ್ಟಿ ಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ , ಪ್ರೌಢ. ಪಿಯು ಸಿ. ಬೆಳ್ತಂಗಡಿ ವಾಣಿ ಕಾಲೇಜು ವಿದ್ಯಾಭ್ಯಾಸ ಪಡೆದಿರುತ್ತಾರೆ. ಪದವಿ ಶಿಕ್ಷಣ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು ಪೂರ್ಣಗೊಳಿಸಿರುತ್ತಾರೆ. ಮಂಗಳೂರು ಹೆಗ್ಡೆ &ಕೋ ಇವರ ಮಾರ್ಗದರ್ಶನದಲ್ಲಿ ಸಿ. ಎ. ಉತ್ತೀರ್ಣಗೊಂಡಿರುತ್ತಾರೆ

Related posts

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!