22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

ಬೆಳ್ತಂಗಡಿ: ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ಮೇಗೇಶ್ ಯು. ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ.

ಇವರು ಕುವೆಟ್ಟು ಗ್ರಾಮದ ಹಿಬರೋಡಿ ನಿವಾಸಿ ಉದ್ಯಮಿ ಉದಯ ಕಿಶೋರ್ ಶೆಟ್ಟಿ ಮತ್ತು ಶ್ರೀಮತಿ ರಜನಿ ಉದಯ ಕಿಶೋರ್ ದಂಪತಿ ಪುತ್ರ.

ಮೇಗೇಶ್ ಶೆಟ್ಟಿ ಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ , ಪ್ರೌಢ. ಪಿಯು ಸಿ. ಬೆಳ್ತಂಗಡಿ ವಾಣಿ ಕಾಲೇಜು ವಿದ್ಯಾಭ್ಯಾಸ ಪಡೆದಿರುತ್ತಾರೆ. ಪದವಿ ಶಿಕ್ಷಣ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು ಪೂರ್ಣಗೊಳಿಸಿರುತ್ತಾರೆ. ಮಂಗಳೂರು ಹೆಗ್ಡೆ &ಕೋ ಇವರ ಮಾರ್ಗದರ್ಶನದಲ್ಲಿ ಸಿ. ಎ. ಉತ್ತೀರ್ಣಗೊಂಡಿರುತ್ತಾರೆ

Related posts

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya
error: Content is protected !!