25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

ಬೆಳ್ತಂಗಡಿ: ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್ ಬೋರ್ಡನ ಕೇಂದ್ರೀಯ ಸದಸ್ಯರಾದ ಹಿರಣ್ಮಯಿ ಪಾಂಡ್ಯ ಭೇಟಿ ನೀಡಿ ಮಾತನಾಡಿ ಪಿಎಫ್ ವಿಚಾರದಲ್ಲಿ ಮಾಹಿತಿ ಸಂಗ್ರಹ ಮತ್ತು ಸಲಹೆ, ಮಾರ್ಗದರ್ಶನವನ್ನು ಕೇಂದ್ರೀಯ ಬೋರ್ಡ್ ನ ಮಾನದಂಡಗಳನ್ನು ಪಾಲಿಸಬೇಕು. ಅಲ್ಲದೆ ಅಲ್ಲಿಯ ಸಿಬ್ಬಂದಿ ವರ್ಗಕ್ಕೆ ನಮ್ಮ ಬಳಿ ಬರುವ ಪಲಾನುಭವಿಗಳಿಗೆ ಒಳ್ಳೆಯ ರೀತಿಯ ಸೇವೆಯನ್ನು ನೀಡಿ ಅವರಿಂದ ಶಹಾಬ್ಬಾಸ್ ಗಿರಿ ಪಡೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ರಿಜಿನಲ್ ಕಮಿಷನರ್ ರಿನಾ ಮೆನನ್, ಮಂಗಳೂರು ರಿಜಿನಲ್ ಪಿಎಫ್ ಬೋರ್ಡ್ ನ ಸದಸ್ಯರಾದ ವಿಶ್ವನಾಥ್ ಶೆಟ್ಟಿ, ಬಿ ಎಂ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ, ಗೋಪಾಲ ಕೃಷ್ಣ, ಜಿಲ್ಲಾ ಪ್ರಮುಖರಾದ ಕುಮಾರ್ ನಾಥ್, ಉಮೇಶ್, ಉದಯ ಕುಮಾರ್, ಶಶಿಧರ್ ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!