23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

ಬೆಳ್ತಂಗಡಿ: ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್ ಬೋರ್ಡನ ಕೇಂದ್ರೀಯ ಸದಸ್ಯರಾದ ಹಿರಣ್ಮಯಿ ಪಾಂಡ್ಯ ಭೇಟಿ ನೀಡಿ ಮಾತನಾಡಿ ಪಿಎಫ್ ವಿಚಾರದಲ್ಲಿ ಮಾಹಿತಿ ಸಂಗ್ರಹ ಮತ್ತು ಸಲಹೆ, ಮಾರ್ಗದರ್ಶನವನ್ನು ಕೇಂದ್ರೀಯ ಬೋರ್ಡ್ ನ ಮಾನದಂಡಗಳನ್ನು ಪಾಲಿಸಬೇಕು. ಅಲ್ಲದೆ ಅಲ್ಲಿಯ ಸಿಬ್ಬಂದಿ ವರ್ಗಕ್ಕೆ ನಮ್ಮ ಬಳಿ ಬರುವ ಪಲಾನುಭವಿಗಳಿಗೆ ಒಳ್ಳೆಯ ರೀತಿಯ ಸೇವೆಯನ್ನು ನೀಡಿ ಅವರಿಂದ ಶಹಾಬ್ಬಾಸ್ ಗಿರಿ ಪಡೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ರಿಜಿನಲ್ ಕಮಿಷನರ್ ರಿನಾ ಮೆನನ್, ಮಂಗಳೂರು ರಿಜಿನಲ್ ಪಿಎಫ್ ಬೋರ್ಡ್ ನ ಸದಸ್ಯರಾದ ವಿಶ್ವನಾಥ್ ಶೆಟ್ಟಿ, ಬಿ ಎಂ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ, ಗೋಪಾಲ ಕೃಷ್ಣ, ಜಿಲ್ಲಾ ಪ್ರಮುಖರಾದ ಕುಮಾರ್ ನಾಥ್, ಉಮೇಶ್, ಉದಯ ಕುಮಾರ್, ಶಶಿಧರ್ ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!