25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

ಬೆಳ್ತಂಗಡಿ: ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್ ಬೋರ್ಡನ ಕೇಂದ್ರೀಯ ಸದಸ್ಯರಾದ ಹಿರಣ್ಮಯಿ ಪಾಂಡ್ಯ ಭೇಟಿ ನೀಡಿ ಮಾತನಾಡಿ ಪಿಎಫ್ ವಿಚಾರದಲ್ಲಿ ಮಾಹಿತಿ ಸಂಗ್ರಹ ಮತ್ತು ಸಲಹೆ, ಮಾರ್ಗದರ್ಶನವನ್ನು ಕೇಂದ್ರೀಯ ಬೋರ್ಡ್ ನ ಮಾನದಂಡಗಳನ್ನು ಪಾಲಿಸಬೇಕು. ಅಲ್ಲದೆ ಅಲ್ಲಿಯ ಸಿಬ್ಬಂದಿ ವರ್ಗಕ್ಕೆ ನಮ್ಮ ಬಳಿ ಬರುವ ಪಲಾನುಭವಿಗಳಿಗೆ ಒಳ್ಳೆಯ ರೀತಿಯ ಸೇವೆಯನ್ನು ನೀಡಿ ಅವರಿಂದ ಶಹಾಬ್ಬಾಸ್ ಗಿರಿ ಪಡೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ರಿಜಿನಲ್ ಕಮಿಷನರ್ ರಿನಾ ಮೆನನ್, ಮಂಗಳೂರು ರಿಜಿನಲ್ ಪಿಎಫ್ ಬೋರ್ಡ್ ನ ಸದಸ್ಯರಾದ ವಿಶ್ವನಾಥ್ ಶೆಟ್ಟಿ, ಬಿ ಎಂ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ, ಗೋಪಾಲ ಕೃಷ್ಣ, ಜಿಲ್ಲಾ ಪ್ರಮುಖರಾದ ಕುಮಾರ್ ನಾಥ್, ಉಮೇಶ್, ಉದಯ ಕುಮಾರ್, ಶಶಿಧರ್ ಉಪಸ್ಥಿತರಿದ್ದರು.

Related posts

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya
error: Content is protected !!