23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

ಬೆಳ್ತಂಗಡಿ: ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್ ಬೋರ್ಡನ ಕೇಂದ್ರೀಯ ಸದಸ್ಯರಾದ ಹಿರಣ್ಮಯಿ ಪಾಂಡ್ಯ ಭೇಟಿ ನೀಡಿ ಮಾತನಾಡಿ ಪಿಎಫ್ ವಿಚಾರದಲ್ಲಿ ಮಾಹಿತಿ ಸಂಗ್ರಹ ಮತ್ತು ಸಲಹೆ, ಮಾರ್ಗದರ್ಶನವನ್ನು ಕೇಂದ್ರೀಯ ಬೋರ್ಡ್ ನ ಮಾನದಂಡಗಳನ್ನು ಪಾಲಿಸಬೇಕು. ಅಲ್ಲದೆ ಅಲ್ಲಿಯ ಸಿಬ್ಬಂದಿ ವರ್ಗಕ್ಕೆ ನಮ್ಮ ಬಳಿ ಬರುವ ಪಲಾನುಭವಿಗಳಿಗೆ ಒಳ್ಳೆಯ ರೀತಿಯ ಸೇವೆಯನ್ನು ನೀಡಿ ಅವರಿಂದ ಶಹಾಬ್ಬಾಸ್ ಗಿರಿ ಪಡೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ರಿಜಿನಲ್ ಕಮಿಷನರ್ ರಿನಾ ಮೆನನ್, ಮಂಗಳೂರು ರಿಜಿನಲ್ ಪಿಎಫ್ ಬೋರ್ಡ್ ನ ಸದಸ್ಯರಾದ ವಿಶ್ವನಾಥ್ ಶೆಟ್ಟಿ, ಬಿ ಎಂ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ, ಗೋಪಾಲ ಕೃಷ್ಣ, ಜಿಲ್ಲಾ ಪ್ರಮುಖರಾದ ಕುಮಾರ್ ನಾಥ್, ಉಮೇಶ್, ಉದಯ ಕುಮಾರ್, ಶಶಿಧರ್ ಉಪಸ್ಥಿತರಿದ್ದರು.

Related posts

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!