September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

ಬೆಳ್ತಂಗಡಿ: ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್ ಬೋರ್ಡನ ಕೇಂದ್ರೀಯ ಸದಸ್ಯರಾದ ಹಿರಣ್ಮಯಿ ಪಾಂಡ್ಯ ಭೇಟಿ ನೀಡಿ ಮಾತನಾಡಿ ಪಿಎಫ್ ವಿಚಾರದಲ್ಲಿ ಮಾಹಿತಿ ಸಂಗ್ರಹ ಮತ್ತು ಸಲಹೆ, ಮಾರ್ಗದರ್ಶನವನ್ನು ಕೇಂದ್ರೀಯ ಬೋರ್ಡ್ ನ ಮಾನದಂಡಗಳನ್ನು ಪಾಲಿಸಬೇಕು. ಅಲ್ಲದೆ ಅಲ್ಲಿಯ ಸಿಬ್ಬಂದಿ ವರ್ಗಕ್ಕೆ ನಮ್ಮ ಬಳಿ ಬರುವ ಪಲಾನುಭವಿಗಳಿಗೆ ಒಳ್ಳೆಯ ರೀತಿಯ ಸೇವೆಯನ್ನು ನೀಡಿ ಅವರಿಂದ ಶಹಾಬ್ಬಾಸ್ ಗಿರಿ ಪಡೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ರಿಜಿನಲ್ ಕಮಿಷನರ್ ರಿನಾ ಮೆನನ್, ಮಂಗಳೂರು ರಿಜಿನಲ್ ಪಿಎಫ್ ಬೋರ್ಡ್ ನ ಸದಸ್ಯರಾದ ವಿಶ್ವನಾಥ್ ಶೆಟ್ಟಿ, ಬಿ ಎಂ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ, ಗೋಪಾಲ ಕೃಷ್ಣ, ಜಿಲ್ಲಾ ಪ್ರಮುಖರಾದ ಕುಮಾರ್ ನಾಥ್, ಉಮೇಶ್, ಉದಯ ಕುಮಾರ್, ಶಶಿಧರ್ ಉಪಸ್ಥಿತರಿದ್ದರು.

Related posts

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!