ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರದ ಪೀಠಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಕಾರ್ಯಕ್ರಮ ಜು.21ರಿಂದ ಆ.30ರವರೆಗೆ ಕರಿಕಲ್ ಶಾಖಾ ಮಠದಲ್ಲಿ ನಡೆಯಲಿದೆ.

ಜು.21ರಂದು ಭಟ್ಕಳ ಆಸರಕೇರಿ ಶ್ರೀ ಗುರುಮಠದಿಂದ ಮೆರವಣಿಗೆ ಹೊರಟು ಶಂಶುದ್ದೀನ್ ಸರ್ಕಲ್ ಮೂಲಕ ಕರಿಕಲ್ ತಲುಪಿ ವ್ರತಾಚರಣೆಗೆ ಚಾಲನೆ ನೀಡಲಾಗುತ್ತದೆ. ನಿತ್ಯವೂ ಕರಿಕಲ್ ಮಂದಿರದಲ್ಲಿ ಗುರು ಪೂಜೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

Leave a Comment

error: Content is protected !!