July 23, 2026
ಶಾಲಾ ಕಾಲೇಜು

ವಾಣಿ ಕಾಲೇಜ್ ಎನ್ ಎಸ್ ಎಸ್ ವಿದ್ಯಾರ್ಥಿ ಗಳಿಗೆ ತರಬೇತಿ

ಬೆಳ್ತಂಗಡಿ :ವಾಣಿ ಕಾಲೇಜುಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಜುಲೈ 12 ರಂದು ವಾಣಿ ಕಾಲೇಜಿನಲ್ಲಿ ನಡೆಯಿತು.
ದೂರ ದೃಷ್ಟಿಕೋನದಿಂದ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ನಾಯಕನ ಗುರಿಯಾಗಿರುತ್ತದೆ ಎಂದು ಜೆಸಿಐ ಭಾರತದ ಪ್ರಾವಿಷನಲ್ ನ್ಯಾಷನಲ್ ಟ್ರೈನರ್ ದೀಪಕ್ ರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಗೆ ನಾಯಕತ್ವದ ಕುರಿತು ತರಬೇತಿಯನ್ನು ನೀಡುವುದರೊಂದಿಗೆ ನಾಯಕತ್ವದ ವಿವಿಧ ಆಯಾಮಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್, ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ದೀಕ್ಷಾ, ಘಟಕ ನಾಯಕ ಅಶ್ವಥ್ ಹಾಗೂ ನಾಯಕಿ ಅನುಕ್ಷಾ ಉಪಸಿತರಿದ್ದರು.
ಕುಮಾರಿ ಶಿವಾನಿ ತರಬೇತಿದಾರರನ್ನು ಪರಿಚಯಿಸಿದರು. ಕುಮಾರಿ ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ವಾಣಿ ಕಾಲೇಜು: ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’ ಉಪನ್ಯಾಸ ಕಾರ್ಯಕ್ರಮ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya
error: Content is protected !!