September 6, 2026
ತಾಲೂಕು ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

ಬೆಳ್ತಂಗಡಿ :ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ರಾಹುಲ್ ಶೆಣೈ ಉತ್ತೀರ್ಣಗೊಂಡಿದ್ದಾರೆ.
ಕುವೆಟ್ಟು ಗ್ರಾಮದ ಕಿನ್ನಿಗೋಳಿ ನಿವಾಸಿ ನರೇಂದ್ರ ಶೆಣೈಮತ್ತು ಶ್ರೀಮತಿ ವಿದ್ಯಾ ಶೆಣೈ ದಂಪತಿ ಪುತ್ರ ರಾಹುಲ್ ಶೆಣೈಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು , ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ಉಜಿರೆ ಎಸ್ ಡಿ ಎಮ್ ವಿದ್ಯಾಸಂಸ್ಥೆಯಲ್ಲಿ ಪಡೆದಿರುತ್ತಾರೆ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ ಅಶೋಕ್ & ವನರಾಜ್ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಸಿಎ ಉತ್ತೀರ್ಣರಾಗಿರುತ್ತಾರೆ.

Related posts

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪೋಷಣಾ ಜಾಗೃತಿ ಕಾರ್ಯಕ್ರಮ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳಾಲು ಮುಖ್ಯರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

Suddi Udaya
error: Content is protected !!