22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

ಬೆಳ್ತಂಗಡಿ :ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ರಾಹುಲ್ ಶೆಣೈ ಉತ್ತೀರ್ಣಗೊಂಡಿದ್ದಾರೆ.
ಕುವೆಟ್ಟು ಗ್ರಾಮದ ಕಿನ್ನಿಗೋಳಿ ನಿವಾಸಿ ನರೇಂದ್ರ ಶೆಣೈಮತ್ತು ಶ್ರೀಮತಿ ವಿದ್ಯಾ ಶೆಣೈ ದಂಪತಿ ಪುತ್ರ ರಾಹುಲ್ ಶೆಣೈಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು , ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ಉಜಿರೆ ಎಸ್ ಡಿ ಎಮ್ ವಿದ್ಯಾಸಂಸ್ಥೆಯಲ್ಲಿ ಪಡೆದಿರುತ್ತಾರೆ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ ಅಶೋಕ್ & ವನರಾಜ್ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಸಿಎ ಉತ್ತೀರ್ಣರಾಗಿರುತ್ತಾರೆ.

Related posts

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya
error: Content is protected !!