April 2, 2025
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು. ಸುಕನ್ಯಾ ಕಾಮತ್ (ಎಸ್.ಡಿ.ಎಂ ಮಹಿಳಾ ಐಟಿಐ ಉಜಿರೆಯ ಪ್ರಾಂಶುಪಾಲ ಶ್ರೀ ವಿ. ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಇವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಸಿ ಎ. ಕೆ.ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ ಅಲ್ಲೇ ಉದ್ಯೋಗದಲ್ಲಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಕು. ಸಿ ಎ. ಸುಕನ್ಯಾರವರು ಭರತನಾಟ್ಯ ವಿದ್ವತ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಸೀನಿಯರ್ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಅನೇಕ ಪತ್ರಿಕೆಗಳಲ್ಲಿ ಕತೆ, ಕವನ ಬರೆಯುವ ಹವ್ಯಾಸ ಇರುವ ಇವರು ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾಳೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ, ಬೆಳ್ತಂಗಡಿ ಹಾಗೂ ಎಸ್.ಡಿ ಎಂ. ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುತ್ತಾರೆ.

Related posts

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya
error: Content is protected !!