22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

ಕಲ್ಮಂಜ: ಮುಂಡಾಜೆಯಿಂದ ಧರ್ಮಸ್ಥಳ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಜು.12 ರಂದು ರಾತ್ರಿ ಬಹಳ ದೊಡ್ಡ ಗಾತ್ರದ ಮರ ಬಿದ್ದು ಸಂಚಾರ ವ್ಯವಸ್ಥೆಗೆ ಅಡ್ಡಿಯಾಗಿದೆ.


ಇಂದು ಮುಂಜಾನೆ ವೇಳೆ ಗ್ರಾಮಸ್ಥರು ಸೇರಿಕೊಂಡು ಮರವನ್ನು ತೆರವು ಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಿಕೊಟ್ಟರು.

Related posts

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
error: Content is protected !!