25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಪ್ರತಿ ಶುಕ್ರವಾರ ಉತ್ಪತ್ತಿ ತಾಣ ನಾಶದ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಮತ್ತು ಸಿಬ್ಬಂದಿ ಗಳೊಂದಿಗೆ ಮುಂಜಾಗ್ರತೆ ವಹಿಸುವ ಬಗ್ಗೆ ಮನೆ ಮನೆ ಭೇಟಿ ನೀಡಿ ಮಾಹಿತಿ ನೀಡಲಾಯಿತು.

Related posts

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!