32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

ಬೆಳ್ತಂಗಡಿ :ಭಾರತೀಯ ಮಜ್ದೂರ್ ಸಂಘದ ಬೆಳ್ತಂಗಡಿ ತಾಲೂಕು ಕಚೇರಿಗೆ ಬಿಎಂಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್ಎಲ್ ವಿಶ್ವನಾಥ್ ಅವರು ಜು.12ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಎಮ್ಎಸ್ ನ ಅಧ್ಯಕ್ಷರಾದ ಅನಿಲ್ ಕುಮಾರ್, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ತಾಲೂಕು ಬಿಎಂಎಸ್‌ನ ಅಧ್ಯಕ್ಷರಾದ ಉದಯ್ ಬಿ.ಕೆ, ಕಟ್ಟಡ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಕಲ್ಮಂಜ, ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಕೃಷ್ಣ ಬೆಳಾಲು, ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ವೇಣೂರು ವಲಯದ ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ವಸಂತ ಮಡಿವಾಳ, ತಾಲೂಕು ಪ್ರಶಾಂತ್ ಗರ್ಡಾಡಿ ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya
error: Content is protected !!