ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಉಜಿರೆ ಪರಿಸರದ ಶಾಲಾ ಕಾಲೇಜುಗಳಲ್ಲಿ ಡೆಂಗ್ಯೂ ತಡೆಗಟ್ಟುವ ಬಗ್ಗೆ ಮಾಹಿತಿ ನೀಡುವ ಅಭಿಯಾನ ನಡೆಯಿತು.

ಸ್ವಯಂ ಸೇವಕರರಾದ ಐಶ್ವರ್ಯ , ಧನುಶ್ರೀ , ಆದಿತ್ಯ , ಯಕ್ಷಿತ್, ಹರ್ಷ ಜೈನ್ , ಭಾರ್ಗವಿ ಭಟ್ , ಲಿಖಿತ್ , ಗಂಭೀರ್ , ರಾಶಿಕಾ , ಮೌಲ್ಯ , ಗಾನವಿ, ಸಂತೋಷ್ , ನಿಕ್ಷಿತ್, ಶಾಶ್ವಿತ್, ಶ್ರೇಯಾ ಹಾಗೂ ಶ್ರಮ ಅವರು ಅಭಿಯಾನದಲ್ಲಿ ಪಾಲ್ಗೊಂಡು ಡೆಂಗ್ಯೂ ಜ್ವರದ ಲಕ್ಷಣಗಳು , ತಡೆಗಟ್ಟುವ ವಿಧಾನ ಹಾಗೂ ಪರಿಹಾರೋಪಾಯಗಳನ್ನು ತಿಳಿಸಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಮಾರ್ಗದರ್ಶನ ನೀಡಿದರು.

Related posts

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya
error: Content is protected !!