July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ಆತಿಥ್ಯ ವೆಜ್ ಹೊಟೇಲ್ ಇದರ ಉದ್ಘಾಟನಾ ಸಮಾರಂಭವು ಜು.15 ರಂದು ನಡೆಯಲಿದೆ.

ದೀಪ ಪ್ರಜ್ವಲನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರು ವಸಂತ ಮಂಜಿತ್ತಾಯ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಬಿ. , ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮ್ಯಾನೇಜರ್ ಎಂ ಸತೀಶ್ ಹೊಳ್ಳ ನೆರವೇರಿಸಲಿದ್ದಾರೆ.

Related posts

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya
error: Content is protected !!