23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ಆತಿಥ್ಯ ವೆಜ್ ಹೊಟೇಲ್ ಇದರ ಉದ್ಘಾಟನಾ ಸಮಾರಂಭವು ಜು.15 ರಂದು ನಡೆಯಲಿದೆ.

ದೀಪ ಪ್ರಜ್ವಲನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರು ವಸಂತ ಮಂಜಿತ್ತಾಯ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಬಿ. , ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮ್ಯಾನೇಜರ್ ಎಂ ಸತೀಶ್ ಹೊಳ್ಳ ನೆರವೇರಿಸಲಿದ್ದಾರೆ.

Related posts

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya
error: Content is protected !!