April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಜು. 13ರಂದು ಸಂಘದ ಹೊಸ ಕಟ್ಟಡದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಜಗದೀಶ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ 2023-24ನೇ ಸಾಲಿನಲ್ಲಿ ಸಂಘವು ರೂ.276ಕೋಟಿ ವ್ಯವಹಾರ ನಡೆಸಿ ರೂ.1.15ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ 12% ಡಿವಿಡೆಂಡ್ ಘೋಷಣೆ ಮಾಡಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ವಾರ್ಷಿಕ ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ತಾಜುದ್ದೀನ್, ನಿರ್ದೇಶಕರಾದ ರೋಹಿತ್ ಶೆಟ್ಟಿ, ಲಿಂಗಪ್ಪ ನಾಯ್ಕ, ಶ್ರೀಧರ ಗೌಡ, ಜಯಂತಿ ಪಾಲೇದು, ಓಬಯ್ಯ ಪೂಜಾರಿ, ಪುಷ್ಪಲತಾ, ಶೂರ,

ಕಳೆದ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಮತ್ತು 10 ಮಂದಿ ಸಾಧಕರಿಗೆ ಸನ್ಮಾನಿಸಲಾಯಿತು.

ನಿರ್ದೇಶಕ ಪೂವಪ್ಪ ಬಂಗೇರ ಸ್ವಾಗತಿಸಿ, ಯುವರಾಜ್ ಅನರ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ಜಯಂತಿ ಪಾಲೆದು ಧನ್ಯವಾದವಿತ್ತರು

Related posts

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!